ಇವರೇ ಉದ್ಗರಿಸಿದವರು.
Monday, August 4, 2025
Sunday, August 3, 2025
ಮೋಹಿ
ಮೌಲ್ಯಗಳೆಲ್ಲಾ ಬುರುಡೆಗಳು. ವಿಕಾಸ ನಮ್ಮೊಳಗೆ ತುರುಕಿಸಿಟ್ಟಿದ್ದು ಸ್ವಾರ್ಥ. ದೀರ್ಘಕಾಲಿಕವಾಗಿ, ಶಾಶ್ವತವಾಗಿಯೇ ಅಂದುಕೋ, ಹೇರಳವಾಗಿ ನನ್ನ ಗುರುತು ತಲತಲಾಂತರವಾಗಿ ಹರಿದು ಹೋಗಬೇಕೆನ್ನುವ ಸ್ವಾರ್ಥ. ಇದೋ ಕೇಳು ಜಕೋಬನ ಒಂದು ಕಥೆ.
ಅಲೆ
Friday, March 28, 2025
ಖಜಾನೆ ಬರಿದಾಗುವ ಹೊತ್ತಲ್ಲಿ
ಆಪ್ತನ ಸಲಹೆಗೆ ಮೆಚ್ಚಿ ರಾಜ ಜಕೋಬ
ತಲೆದೂಗಿದ. 'ಈ ರೀತಿಯೆಲ್ಲಾ ಯೋಚಿಸಲು
ಒಬ್ಬ ಸಾಮಾನ್ಯನಿಗೆ ಸ್ವಪ್ನಕ್ಕೂ ಅಸಾಧ್ಯ. ನೀನೊಬ್ಬ ಹುಟ್ಟು ಪ್ರತಿಭೆ'.
ಡಂಗೂರ ಸಾರಲಾಯಿತು:
"ಎಲ್ಲರಿಗೂ ಅತ್ಯದ್ಭುತ ಅವಕಾಶ. ನಿಮ್ಮ ಎಷ್ಟೇ ತಲಮಾರಿನ ಹಿಂದಿನವರನ್ನ ಉಸಿರಾಡಿಸಲು ಸುವರ್ಣಾವಕಾಶ. ಒಂದೊಂದು ಸಮಾಧಿಗೂ, ಹೆಣದ ತಲಮಾರಿನಾಧಾರ ನಿಗದಿಪಡಿಸಿದ ಕಾಸು ತೆತ್ತರಷ್ಟೇ ಸಾಕು".
Sunday, December 1, 2024
ಐರನೀಸ್
ಐರನಿ - 1
Saturday, November 30, 2024
ಕಣ್ ಕಟ್
ಖಜಾಂಚಿಗಳೇ ಬಾಗಿಲು ತಟ್ಟುತ್ತಿದ್ದದ್ದು. ಸುಂದರ ಸ್ವಪ್ನವೊಂದಕ್ಕುಂಟಾದ ಭಂಗದಿಂದ ಜಕೋಬನಿಗೆ ಸಿಟ್ಟಾಯಿತಾದರೂ, ವಿಷಯ ಗಂಭೀರವೆಂದು ಹೇಳಿದರಿಂದ ಸುಮ್ಮನಿದ್ದ.
Sunday, November 17, 2024
ಮುಸುಕು
ಹಾಸಿಗೆ ಮೇಲೆ ಉಸಿರಾಡುತ್ತಲೇ ಹಾಗೆಯೇ ಕಣ್ಣು ನಾಲಿಗೆ ಹೊರ ಬಿಟ್ಟು ಮಲಗಿದ್ದ. ಬದುಕಿದ್ದಾಗಲೇ ಸುಡುವುದು ಅಮಾನವೀಯವೆಂದು ಸುತ್ತ ಕೆಲವರು ಸಾವಿಗಾಗಿ ಎದುರು ನೋಡ್ತಿದ್ದರು. ಸಾಕಷ್ಟು ಜನ, ಮತ್ತೆ ಮೊದಲಿನಂತೆ ಆತ ಎದ್ದು ಕೂರುವನೇ ಎಂದು ನೋಡುತ್ತಿದ್ದರು. ಆದರೆ ಸಾವು ಕೆಳಗೂ ಇಳಿಯದೇ, ಹೊರಗೂ ಹೊರಳದೇ ಗಂಟಲಲ್ಲೇ ಕೂತು ಇವನನ್ನ ಕೇಳಿತು - 'ಈಗ ಹೇಳು. ಹೇಳುವವರೆಗೂ ಈ ಜಾಗ ಬಿಟ್ಟು ಕದಲಲಾಗದು. ನನಗಿದೋ ಆದ ಆಜ್ಞೆ'.